ನವದೆಹಲಿ: ಇರಾಕ್ನಲ್ಲಿ ಇಸಿಸ್ ಉಗ್ರರಿಂದ ಹತ್ಯೆಯಾದ 39 ಭಾರತೀಯ ಕಾರ್ಮಿಕರಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 10 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತದೇಹಗಳ ಸೋಮವಾರ ಭಾರತಕ್ಕೆ ಆಗಮಿಸಿವೆ. 39 ಮಂದಿಯಲ್ಲಿ 27 ಮಂದಿ ಪಂಜಾಬ್ನವರಾಗಿದ್ದು, 4 ಮಂದಿ ಬಿಹಾರದವರಾಗಿದ್ದಾರೆ.
ಈಗಾಗಲೇ ಪಂಜಾಬ್ ಸರ್ಕಾರ ಮೃತರ ಕುಟುಂಬಿಕರಿಗೆ 5 ಲಕ್ಷ ರೂಪಾಯಿ ಪರಿಹಾರ, ಮಾಸಿಕ ರೂ.20,000 ಪಿಂಚಣಿ ಮತ್ತು ಕುಟುಂಬದ ಒಬ್ಬರಿಗೆ ಉದ್ಯೋಗ ಕೊಡುವ ಘೋಷಣೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.