ನವದೆಹಲಿ: ಭಾರತ ಪ್ರವಾಸದಲ್ಲಿರುವ ನೆದರ್ಲ್ಯಾಂಡ್ ಪ್ರಧಾನಿ ಮಾರ್ಕ್ ರುಟ್ಟೆ ಅವರು ಶುಕ್ರವಾರ ದೆಹಲಿಯಲ್ಲಿ ಇಂಡೋ-ಡಚ್ ಗಂಗಾ ಫೋರಂನ್ನು ಉದ್ಘಾಟನೆಗೊಳಿಸಿದರು.
ನಮಾಮಿ ಗಂಗಾ ಯೋಜನೆಯಡಿ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಸ್ಥಳೀಯ ಸರ್ಕಾರಗಳು, ಹಣಕಾಸು ವಲಯಗಳು, ಖಾಸಗಿ ವಲಯಗಳು, ಜನರು ಈ ಕಾರ್ಯದಲ್ಲಿ ಕೈಜೋಡಿಸಬೇಕು ಎಂದಿದ್ದಾರೆ.
ಜಲ ಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಸಚಿವಾಲಯ ಮತ್ತು ನೆದರ್ಲ್ಯಾಂಡ್ ಸರ್ಕಾರದ ನಡುವೆ ಏರ್ಪಟ್ಟಿದ್ದ ಒಪ್ಪಂದದ ಅನ್ವಯ ಇಂಡೋ-ಡಚ್ ಗಂಗಾ ಫೋರಂನ್ನು ಉದ್ಘಾಟಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.