News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಿಷನ್ ಇಂದ್ರಧನುಷ್

ಸರ್ಕಾರದ ಈ ಯೋಜನೆ ದೇಶದ 2 ವರ್ಷದ ಕೆಳಗಿನ ಎಲ್ಲಾ ಮಕ್ಕಳು, ಎಲ್ಲಾ ಗರ್ಭವತಿ ಮಹಿಳೆಯರಿಗೆ ಅಗತ್ಯವಾದ 7 ರೋಗನಿರೋಧಕ ಚುಚ್ಚುಮದ್ದು ಒದಗಿಸುವ ಗುರಿ ಹೊಂದಿದೆ. ಗಂಟಲಮಾರಿ, ನಾಯಿಕೆಮ್ಮು, ಧನುರ್ವಾತ, ಪೋಲಿಯೋ, ಕ್ಷಯರೋಗ, ದಡಾರ ಮತ್ತು ಹೆಪಟೈಟಿಸ್-ಬಿ ರೋಗಗಳನ್ನು ಗುರಿಯಾಗಿಸಿಕೊಂಡು ಈ ಚುಚ್ಚುಮದ್ದನ್ನು ನೀಡಲಾಗುತ್ತದೆ. ಸರ್ಕಾರ ಈ ಯೋಜನೆಯನ್ನು ಡಿಸೆಂಬರ್ 25, 2014 ರಂದು ಜಾರಿಗೊಳಿಸಿತು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ : www.missionindradhanush.in

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top