News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇವಶ್ಯ : ಸ್ವಚ್ಚತಾ ಕಾರ್ಯಕ್ರಮ

ಪುತ್ತೂರು : ಸವಣೂರು ಯುವಕ ಮಂಡಲದ ವತಿಯಿಂದ ನಡೆದ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಸ್ವಚ್ಚತ ಕಾರ್ಯಕ್ರಮ ನಡೆಸಲಾಯಿತು.

20150401_072311

ಪುಣ್ಚಪ್ಪಾಡಿ ಗ್ರಾಮದ ದೇವಶ್ಯ,ಬೇರಿಕೆ ,ಸೋಂಪಾಡಿ ಪ.ಜಾತಿ ಕಾಲನಿಯಲ್ಲಿ ಯುವಕ ಮಂಡಲದ ಸದಸ್ಯರಿಂದ ಹಾಗೂ ಊರವರಿಂದ ಸ್ವಚ್ಚತಾ ಕಾರ್ಯ ನಡೆಸಲಾಯಿತು.ಕಾರ್ಯಕ್ರಮಕ್ಕೆ ಸವಣೂರು ಹಾಲುತ್ಪಾದಕರ ಸಹಕಾರ ಸಂಘದ ನಿರ್ದೇಶಕಿ ಕೆ.ಬಿ.ಮಮತಾ ದೇವಶ್ಯ ಚಾಲನೆ ನೀಡಿದರು.

ಯುವಕ ಮಂಡಲದ ಅಧ್ಯಕ್ಷ ದಯಾನಂದ ಮೆದು ಅಧ್ಯಕ್ಷತೆ ವಹಿಸಿದ್ದರು.ಈ ಸಂಧರ್ಭದಲ್ಲಿ ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ್ ಸುಲಾಯ ,ಯುವಕ ಮಂಡಲದ ಕಾರ್ಯದರ್ಶಿ ಯತೀಶ ಕುಮಾರ್ ಕೆ.ಎಂ,ಮಾಜಿ ಕಾರ್ಯದರ್ಶಿ ಸಚಿನ್ ಸವಣೂರು ಉಪಸ್ಥಿತರಿದ್ದರು. ಸ್ವಚ್ಚತಾ ಕಾರ್ಯಕ್ರಮದ ಬಳಿಕ ಕಾಲನಿಯ ಮನೆಮುಂದೆ ತುಳಸಿ ಗಿಡ ನೆಡಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top