ಕೊಬೆ: ಕಪ್ಪು ಹಣ ಹಿಂಪಡೆಯಲು ಹೆಚ್ಚಿನ ಕ್ರಮ ಕೈಗೊಳ್ಳುವುದರ ಬಗ್ಗೆ ಸುಳಿವು ನೀಡಿದ ಪ್ರಧಾನಿ ಮೋದಿ ಅವರು, ಯಾವುದೇ ಪುರಾವೆ ಅಥವಾ ಲೆಕ್ಕಕ್ಕೆ ಸಿಗದ ಹಣವನ್ನು ತಡೆಹಿಡಿಯಲಾಗುವುದು. ಅವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಡಿಸೆಂಬರ್ 30ರ ವರೆಗೆ ಜನರು ರದ್ದುಪಡಿಸಿದ ಹಣ ಠೇವಣಿ ಮಾಡಲು ಮತ್ತು ಬದಲಾವಣೆಗೆ ಕಾಲಾವಕಾಶ ನೀಡಲಾಗಿದೆ. ಡಿ.30ರ ನಂತರ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆ ಇಲ್ಲದಿರುವ ಬಗ್ಗೆ ಭರವಸೆ ನೀಡಲಾಗುವುದಿಲ್ಲ ಎಂದು ಮೋದಿ ತಿಳಿಸಿದ್ದಾರೆ.
ಪ್ರಾಮಾಣಿಕ ಜನರು ಯಾವುದೇ ತೊಂದರೆ ಎದುರಿಸುವ ಸಂದರ್ಭ ಎದುರಾಗದು. ಈ ವರ್ಷದ ಅಂತ್ಯದಲ್ಲಿ ಈ ಯೋಜನೆ ಕೊನೆಗೊಳ್ಳಲಿದ್ದು, ಆ ನಂತರವೂ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಲೆಕ್ಕಕ್ಕೆ ಸಿಗದ ಹಣದ ದಾಖಲೆಗಳನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ರದ್ದುಗೊಂಡ ರೂ.500 ಮತ್ತು 1000 ಮುಖಬೆಲೆಯ ನೋಟುಗಳು ಗಂಗಾ ನದಿಯಲ್ಲಿ ಹರಿಯುತ್ತಿರುವ ವರದಿಗಳನ್ನು ಪರಿಶೀಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.