ನವದೆಹಲಿ: 1971ರ ಭಾರತ-ಪಾಕಿಸ್ಥಾನ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶುಕ್ರವಾರ ‘ವಿಜಯ್ ದಿವಸ್’ದಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
‘ವಿಜಯ್ ದಿವಸ್, 1971ರ ಯುದ್ಧದಲ್ಲಿ ಧೈರ್ಯ ಮತ್ತು ಶೌರ್ಯದಿಂದ ಹೋರಾಡಿ ಪ್ರಾಣ ತ್ಯಾಗ ಮಾಡಿದ ಯೋಧರನ್ನು ನೆನಪಿಸುತ್ತದೆ. ಅವರಿಗೆ ನನ್ನ ಗೌರವ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Vijay Diwas is a fitting reminder of the valour & sacrifice of all those who fought courageously in the 1971 war. Tributes to them.
— Narendra Modi (@narendramodi) December 16, 2016
ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್, ನೌಕಾ ಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಾಂಬಾ, ವಾಯು ಸೇನಾ ಮುಖ್ಯಸ್ಥ ಮಾರ್ಷಲ್ ಅರೂಪ್ ರಾಹಾ ಅವರು ಕೂಡ ಈ ಸಂದರ್ಭದಲ್ಲಿ ‘ಅಮರ್ ಜವಾನ್ ಜ್ಯೋತಿ’ ಯಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.