ನವದೆಹಲಿ: ಮೇ 12ರಂದು ಶ್ರೀಲಂಕಾಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ಭಾರತ ಮೂಲದ ಚಹಾ ಕಾರ್ಮಿಕರನ್ನು ಭೇಟಿಯಾಗಲಿದ್ದಾರೆ.
ಈ ಚಹಾ ಕಾರ್ಮಿಕರ ಉಪಯೋಗಕ್ಕೆಂದು ಡಿಕೋಯದಲ್ಲಿ ಭಾರತ ಆಸ್ಪತ್ರೆಯನ್ನು ನಿರ್ಮಿಸಿದೆ, ಈ ಆಸ್ಪತ್ರೆಯನ್ನು ಮೋದಿ ಹಸ್ತಾಂತರ ಮಾಡಲಿದ್ದಾರೆ. ಈ ವೇಳೆ ಅವರು ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಪ್ರವಾಸದ ವೇಳೆ ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತಿರುವ ಯುನ್ ವೆಸಕ್ ದಿನ ಸಮಾರಂಭವನ್ನು ಮೋದಿ ಉದ್ಘಾಟಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.