News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

‘ವಂದೇಮಾತರಂ’ ಕಡ್ಡಾಯಗೊಳಿಸಲು ಕಾನೂನು ತರಬೇಕು : ಉದ್ಧವ್ ಠಾಕ್ರೆ

ಮುಂಬಯಿ : ರಾಷ್ಟ್ರೀಯ ಹಾಡು ವಂದೇಮಾತರಂ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿರುವ ಇದೇ ಸಂದರ್ಭದಲ್ಲಿ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ವಂದೇಮಾತರಂಗೆ ಕಾನೂನೊಂದನ್ನು ಜಾರಿಗೊಳಿಸಬೇಕು ಎಂದಿದ್ದಾರೆ.

ಎಲ್ಲಾ ಜನರು ವಂದೇಮಾತರಂ ಎಂದು ಪ್ರತಿದಿನ ಹೇಳಬೇಕು. ಈ ನಿಟ್ಟಿನಲ್ಲಿ ಕಾನೂನನ್ನು ತರಬೇಕು. ವಂದೇಮಾತರಂನ್ನು ರಾಜಕೀಯಗೊಳಿಸದೆ ಕಾನೂನಡಿ ಅದನ್ನು ತರುವ ಬಗ್ಗೆ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದಿದ್ದಾರೆ.

ಮುಂಬೈ ಬೃಹತ್ ಮಹಾನಗರ ಪಾಲಿಕೆಯಲ್ಲಿ ವಂದೇಮಾತರಂ ಕಡ್ಡಾಯಗೊಳಿಸಿದ ಬಗ್ಗೆ ಉಂಟಾದ ವಿವಾದದ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top