ನವದೆಹಲಿ: ಸೇನೆ, ನೌಕಾಪಡೆ, ವಾಯುಪಡೆಗಳ ಮುಖ್ಯಸ್ಥರುಗಳನ್ನು ಒಳಗೊಂಡ ಬಲಿಷ್ಠ ಚೀಫ್ಸ್ ಆಫ್ ಸ್ಟಾಫ್ ಕಮಿಟಿ(ಸಿಒಎಸ್ಸಿ) ಶುಕ್ರವಾರ ಭಾರತ-ಚೀನಾ ಗಡಿಯಲ್ಲಿನ ಭದ್ರತಾ ಸಿದ್ಧತೆಯ ಬಗ್ಗೆ ಪರಿಶೀಲನಾ ಸಭೆ ನಡೆಸಿತು.
ದೋಕ್ಲಾಂನಲ್ಲಿ ಚೀನಾ ಮತ್ತು ಭಾರತ ನಡುವೆ ಏರ್ಪಟ್ಟಿರುವ ಉದ್ವಿಗ್ನ ವಾತಾವರಣ ಮತ್ತು ಲಡಾಖ್ನಲ್ಲಿ ಚೀನಾ ಪಡೆಗಳು ಭಾರತದ ಭೂಪ್ರದೇಶಕ್ಕೆ ನುಸುಳಲು ಪ್ರಯತ್ನಿಸಿದ ಘಟನೆಗಳಿಗೆ ಸಂಬಂಧಿಸಿದಂತೆ ಭದ್ರತಾ ಪರಿಶೀಲನಾ ಸಭೆಯನ್ನು ನಡೆಸಲಾಗಿದೆ.
ಈ ಸಭೆಯಲ್ಲಿ ದೇಶದ ಬಾಹ್ಯ ಭದ್ರತೆಗಳಿಗೆ ಸಂಬಂಧಿಸಿದ, ಗಡಿಯಲ್ಲಿನ ಭದ್ರತೆಗೆ ಸಂಬಂಧಿಸಿದ ಚರ್ಚೆಗಳು ನಡೆದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.