ನವದೆಹಲಿ: ಕಣಿವೆಯಲ್ಲಿನ ಅಹಿತಕರ ಘಟನೆಗಳಿಗೆ ಭಯೋತ್ಪಾದನ ಸಂಘಟನೆಗಳ ಅನುದಾನ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ತನಿಖೆಯನ್ನು ಚುರುಕುಗೊಳಿಸಿದ್ದು, ಬುಧವಾರವೂ ಜಮ್ಮು ಕಾಶ್ಮೀರ 11 ಕಡೆ ಶೋಧ ಕಾರ್ಯಗಳನ್ನು ನಡೆಸಿದೆ.
ಶ್ರೀನಗರದ ೬ ಕಡೆಗಳಲ್ಲಿ ಮತ್ತು ದೆಹಲಿಯ 5 ಕಡೆಗಳಲ್ಲಿ ತನಿಖೆ ನಡೆಸಲಾಗುತ್ತಿದೆ,
ಈ ಹಿಂದೆ ಈ ಪ್ರಕರಣದಲ್ಲಿ ಒಟ್ಟು 7 ಮಂದಿ ಪ್ರತ್ಯೇಕತಾವಾದಿಗಳನ್ನು ಬಂಧನಕ್ಕೊಳಪಡಿಸಲಾಗಿತ್ತು. ಇವರು ಕಾಶ್ಮೀರದಲ್ಲಿ ಅಸ್ಥಿರತೆಯನ್ನು ಸೃಷ್ಟಿಸಲು ಪಾಕಿಸ್ಥಾನ ಮೂಲದ ಭಯೋತ್ಪಾದನ ಸಂಘಟನೆಗಳಿಂದ ಹಣ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.