ಮಂಗಳೂರು: ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಕೇಂದ್ರ ಸರ್ಕಾರ ಕೊಡುವ ‘ಸ್ವಚ್ಛತಾ ದರ್ಪಣ್’ ಪ್ರಶಸ್ತಿಗೆ ಆಯ್ಕೆಗೊಂಡಿದೆ. ಇಡೀ ದೇಶದಲ್ಲೇ 46 ಜಿಲ್ಲಾ ಪಂಚಾಯತ್ಗಳನ್ನು ಹಿಂದಿಕ್ಕಿ ಈ ಪ್ರಶಸ್ತಿಗೆಯನ್ನು ಪಡೆದುಕೊಳ್ಳುತ್ತಿದೆ.
ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಪಂಚಾಯತ್ ಸಿಇಓ ಡಾ.ಎಂ.ಆರ್ ರವಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.
ಅಕ್ಟೋಬರ್ 2ರಂದು ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ಜಿಲ್ಲಾ ಪಂಚಾಯತ್ ಸಮೀಕ್ಷೆಯ ಪ್ರಕಾರ ಇನ್ನೂ 3230 ಮನೆಗಳಲ್ಲಿ ಶೌಚಾಲಯವಿಲ್ಲ. ಇವುಗಳಿಗೆ ಅಕ್ಟೋಬರ್ 15ರೊಳಗೆ ಶೌಚಾಲಯ ಕಟ್ಟಿಕೊಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.