ಬೆಂಗಳೂರು: ಬೆಳಗಾವಿ ಜಿಲ್ಲೆಯ ಭೀಮಗಢದ ವನ್ಯಜೀವಿ ಧಾಮದೊಳಗಿನ ನಾಲ್ಕು ಗ್ರಾಮಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕವನ್ನು ನೀಡಲು ನಿರ್ಧರಿಸಲಾಗಿದೆ.
ಅನಧಿಕೃತವಾಗಿ ಎಲೆಕ್ಟ್ರಿಸಿಟಿ ಸಂಪರ್ಕವನ್ನು ಈ ಗ್ರಾಮಗಳಿಗೆ ಒದಗಿಸಲಾಗುತ್ತಿದೆ. ಇದು ವನ್ಯಜೀವಿ ಧಾಮಕ್ಕೆ ಮಾರಕ ಎಂದು ಪರಿಸರ ಹೋರಾಟಗಾರರು ಹೋರಾಟ ನಡೆಸಿದ ಹಿನ್ನಲೆಯಲ್ಲಿ ಇದೀಗ ಈ ಗ್ರಾಮಗಳಿಗೆ ಸೋಲಾರ್ ಮೂಲಕ ವಿದ್ಯುತ್ ಸಂಪರ್ಕ ನೀಡಲಾಗುತ್ತಿದೆ.
ಹುಬ್ಬಳ್ಳಿ ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಈ ಬಗ್ಗೆ ಹೊಸ ಪ್ರಸ್ತಾವಣೆಯನ್ನು ಸಲ್ಲಿಕೆ ಮಾಡಿದೆ. ಕೇಂದ್ರ, ರಾಜ್ಯ ಸರ್ಕಾರ ಮತ್ತು ಕೇಂದ್ರ ವನ್ಯಜೀವಿ ಮಂಡಳಿಗಳ ಅನುಮತಿಗಾಗಿ ಕಾಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.