ಚಿಕ್ಕೋಡಿ: ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಪೂರ್ವಭಾವಿ ಸಭೆ ದಿನಾಂಕ 31-10-2017 ರಂದು ಚಿಕ್ಕೋಡಿ ಕೇಶವ ಕಲಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಮಾಜಿ ಸಚಿವರು ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಶಶಿಕಾಂತ ನಾಯಕ, ಮಾಜಿ ಸಚಿವರು ಜನಪ್ರಿಯ ಅಥಣಿ ಶಾಸಕರಾದ ಲಕ್ಷ್ಮಣ ಸವದಿ, ಮಾಜಿ ಸಚಿವ ಶಾಸಕರಾದ ಉಮೇಶ್ ಕತ್ತಿ, ರಾಯಭಾಗ ಶಾಸಕರಾದ ದುರ್ಯೋಧನ ಐಹೊಳೆ, ಕಾಗವಾಡ ಶಾಸಕರಾದ ರಾಜು ಕಾಗೆ, ಜೊಲ್ಲೆ ಉದ್ಯೋಗ ಸಮೂಹ ಸ0ಸ್ಥಾಪಕರಾದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯ ಕಾರ್ಯದರ್ಶಿ ಹಾಗೂ ಯಾತ್ರೆಯ ವಿಭಾಗ ಉಸ್ತುವಾರಿಯಾದ ಜಗದೀಶ ಹಿರೇಮನಿ, ಹಿರಿಯರು ಮಾಜಿ ಭಾ. ಜ. ಪ ಜಿಲ್ಲಾ ಅಧ್ಯಕ್ಷರಾದ ಉಮೇಶರಾವ ಬಂತೋಧಕರ, ಮಾಜಿ ಶಾಸಕರಾದ ಬಿ. ಸಿ ಸರಿಕರ ದತ್ತು ಹಕ್ಯಾಗೋಳ, ಸೌಹಾರ್ದ ಸಹಕಾರಿ ಸಂಘದ ರಾಜ್ಯ ಉಪಾಧ್ಯಕ್ಷರಾದ ಜಗದೀಶ ಕವಟಗಿಮಠ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರು ಹಾಗೂ ಯಾತ್ರೆ ವಿಭಾಗ ಸಹ ಪ್ರಭಾರಿ ರಾಜು ಚಿಕ್ಕನಗೌಡರ, ಸುಶೀಲ್ ಕುಮಾರ್ ಪತ್ತರ್ ಹಾಗೂ ಜಿಲ್ಲೆಯ ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು ಸೇರಿದಂತೆ ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.