ಬೆಂಗಳೂರು: ಕನ್ನಡ ಪರವಾದ ಹೋರಾಟ ಬೆಂಗಳೂರಿನಲ್ಲಿ ತೀವ್ರಗೊಂಡಿದೆ. ಎಲ್ಲಾ ಕಡೆಯೂ ಕನ್ನಡ ಸೈನ್ಬೋರ್ಡ್ಗಳನ್ನು ಕಡ್ಡಾಯಗೊಳಿಸಲಾಗಿದೆ. ಇದೀಗ ರಾಜ್ಯ ಸರ್ಕಾರ ಇದಕ್ಕಾಗಿ 1 ತಿಂಗಳ ಡೆಡ್ಲೈನ್ ವಿಧಿಸಿದೆ.
ಎಲ್ಲಾ ವಾಣಿಜ್ಯ ಸ್ಥಳಗಳಲ್ಲಿ ಕನ್ನಡ ಸೈನ್ಬೋರ್ಡ್ಗಳು ಕಡ್ಡಾಯ. ಒಂದು ತಿಂಗಳೊಳಗೆ ಈ ಕಾರ್ಯ ನಡೆಯಬೇಕು. ಇಲ್ಲವಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಚಿವ ಕೆ.ಜೆ ಜಾರ್ಜ್ ಅವರು ಆದೇಶ ಹೊರಡಿಸಿದ್ದಾರೆ.
ಅಂಗಡಿಗಳು, ಹೋಟೆಲ್, ಮಾಲ್ಗಳು ಶೇ.60ರಷ್ಟು ಕನ್ನಡದಲ್ಲಿ ಸೈನ್ ಬೋರ್ಡ್ ಹಾಕುವುದು ಕಡ್ಡಾಯವಾಗಿದೆ.
ಈ ನಿಯಮ ಪಾಲಿಸದ ವಾಣಿಜ್ಯ ಮಳಿಗೆಗಳ ಲೈಸೆನ್ಸ್ನ್ನು ಬಿಬಿಎಂಪಿ ರದ್ದುಗೊಳಿಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.