ಮುಂಬಯಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಆಸ್ತಿಯನ್ನು ಭಾರತೀಯ ವ್ಯಾಪಾರ ಸಂಸ್ಥೆ ಆನ್ಲೈನ್ ಹಾಗೂ ಸಾರ್ವಜನಿಕ ಹರಾಜು ಪ್ರಕ್ರಿಯೆ ಮೂಲಕ ಹರಾಜಿಗಿಡಲು ಮುಂದಾಗಿದೆ.
ರೋಣಕ್ ಅಫ್ರೋಜ್ ರೆಸ್ಟೋರೆಂಟ್, ಧಮರ್ವಾಲ ಬಿಲ್ಡಿಂಗ್, ಶಬನಮ್ ಗೆಸ್ಟ್ ಹೌಸ್ಗಳನ್ನು ಹರಾಜಿಗಿಡಲಾಗುತ್ತಿದೆ. ಈ ಎಲ್ಲಾ ಆಸ್ತಿ ಮುಂಬಯಿ ಸ್ಫೋಟದ ಪ್ರಮುಖ ಆರೋಪಿ ದಾವೂದ್ಗೆ ಸೇರಿದ್ದಾಗಿದೆ.
ಈ ಆಸ್ತಿಯ ಮೌಲ್ಯ ರೂ.4 ಕೋಟಿಯಾಗಬಹುದು ಎಂದು ಅಂದಾಜಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.