ನವದೆಹಲಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ರೈತರಿಗಾಗಿ ತಯಾರಿಸಲ್ಪಟ್ಟ ಮೊಬೈಲ್ ಅಪ್ಲಿಕೇಶನ್ ಕಿಸಾನ್ ಆ್ಯಪ್ನ್ನು ಬಿಡುಗಡೆಗೊಳಿಸಿದ್ದಾರೆ.
ಈ ಆ್ಯಪ್ನ್ನು ಅಡ್ವೆಂಟ್ಜ್ ಗ್ರೂಪ್ ತಯಾರಿಸಿದ್ದು, ಕೃಷಿ, ಎಂಜಿನಿಯರಿಂಗ್, ಮೂಲಸೌಕರ್ಯ, ರಿಯಲ್ ಎಸ್ಟೇಟ್, ಗ್ರಾಹಕ ವ್ಯವಹಾರ ಮುಂತಾದ ಎಲ್ಲಾ ಮಾಹಿತಿಗಳೂ ಲೌಭ್ಯವಾಗುತ್ತವೆ.
ಭಾರತದ ರೈತರ ಅಗತ್ಯತೆಗೆ ಅನುಗುಣವಾಗಿ ಈ ಆಪ್ನ್ನು ವಿನ್ಯಾಸಗೊಳಿಸಲಾಗಿದೆ ಎಂದು ಅಡ್ವೆಂಟ್ಜ್ ಗ್ರೂಪ್ ಮುಖ್ಯಸ್ಥರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.