ಮುಂಬಯಿ: ಗೋರಕ್ಷಣೆಯ ಚಳುವಳಿ ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರ ವಿರುದ್ಧವಾಗಿ ನಡೆಯುತ್ತಿಲ್ಲ, ಅನಗತ್ಯವಾಗಿ ಇದಕ್ಕೆ ಕೋಮು ಬಣ್ಣ ನೀಡಲಾಗುತ್ತಿದೆ ಎಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜೀ ಜೋಶಿ ಹೇಳಿದ್ದಾರೆ.
‘ಜಾತಿ, ಪ್ರದೇಶ ಮತ್ತು ಭಾಷೆಗೆ ಸಂಬಂಧಿಸಿದ ಬೇಡಿಕೆಗಳು ಸಮಾಜದಲ್ಲಿ ಬದಲಾವಣೆಗಳನ್ನು ತರಲಾರದು, ಆದರೆ ಹಿಂದುತ್ವ ಬದಲಾವಣೆ ತರಬಲ್ಲದು’ ಎಂದಿದ್ದಾರೆ.
‘ಗೋರಕ್ಷಣೆ ಚಳುವಳಿಯ ವಿಷಯದಲ್ಲಿ ಗೊಂದಲಗಳನ್ನು ಸೃಷ್ಟಿಸಲಾಗುತ್ತಿದೆ. ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರಿಗೆ ವಿರುದ್ಧವಾಗಿ ಇದು ನಡೆಯುತ್ತಿಲ್ಲ, ಈ ಚಳುವಳಿ ದೇಶದ ಘನತೆಗೆ ಸಂಬಂಧಿಸಿದ್ದಾಗಿದೆ, ಅನಗತ್ಯವಾಗಿ ಕೋಮು ಬಣ್ಣ ನೀಡುತ್ತಿದ್ದಾರೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.