ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನು ಕೆಲವೇ ದಿನಗಳಿವೆ, ಇದಕ್ಕಾಗಿ ರಾಷ್ಟ್ರ ರಾಜಧಾನಿಯಲ್ಲಿ ತಯಾರಿಗಳು ಭರದಿಂದ ಸಾಗುತ್ತಿದೆ. ಇಂದು ಗಣರಾಜ್ಯೋತ್ಸವದ ಪೂರ್ಣ ಪ್ರಮಾಣದ ರಿಹರ್ಸಲ್ನ್ನು ನಡೆಸಲಾಯಿತು.
ರಿಹರ್ಸಲ್ ಬೆಳಿಗ್ಗೆ 9.50ರ ಸುಮಾರಿಗೆ ವಿಜಯ್ ಚೌಕ್ನಿಂದ ಆರಂಭಗೊಂಡು, ರೆಡ್ಫೋರ್ಟ್ವರೆಗೂ ಮುಂದುವರೆಯಿತು. ಇದಕ್ಕಾಗಿ ಮಧ್ಯಾಹ್ನ 1 ಗಂಟೆಯವರೆಗೆ ರಾಜಪಥ್ನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು.
ಸೇನಾ ಪಡೆಗಳು, ಟ್ಯಾಬ್ಲೋಗಳು ರಿಹರ್ಸಲ್ನಲ್ಲಿ ಪಾಲ್ಗೊಂಡಿದ್ದವು. ಗಣರಾಜ್ಯೋತ್ಸವಕ್ಕೆ ಪೂರ್ವ ಸಿದ್ಧತೆಯಾಗಿ ರಿಹರ್ಸಲ್ ನಡೆಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.