ಚಂಡೀಗಢ: ಹರಿಯಾಣದ ನಾಗರಿಕರು ಇನ್ನು ಮುಂದೆ ಉಚಿತವಾಗಿ ಕಾಶಿ ಯಾತ್ರೆಯನ್ನು ಮಾಡಬಹುದಾಗಿದೆ. ಈ ಬಗ್ಗೆ ಅಲ್ಲಿನ ಸಿಎಂ ಮನೋಹರ್ ಲಾಲ್ ಖಟ್ಟರ್ ಘೋಷಣೆ ಮಾಡಿದ್ದಾರೆ.
ಕೈತಾಲ್ನ ಗುರು ರವಿದಾಸ್ ಅವರ 641ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದ ಖಟ್ಟರ್, ಕಾಶಿ ಯಾತ್ರೆ ಮಾಡುವವರಿಗೆ ಸರ್ಕಾರದ ವತಿಯಿಂದ ಎಲ್ಲಾ ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ.
2019ರಿಂದ ಮೊದಲು ಬಂದವರಿಗೆ ಆದ್ಯತೆಯ ಅನುಸಾರ ಇಂಡಿಯನ್ ರೈಲ್ವೇಯ ಮೂಲಕ ಕಾಶಿಗೆ ತೆರಳಲು ಅನುವು ಮಾಡಿಕೊಡುತ್ತೇವೆ. ಸುಮಾರು ೫ ಸಾವಿರ ಜನರು ಈ ಸೌಲಭ್ಯ ಪಡೆಯಬಹುದು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.