ನವದೆಹಲಿ: ನ್ಯೂಜಿಲ್ಯಾಂಡ್ನಲ್ಲಿ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು 8ವಿಕೆಟ್ಗಳ ಮೂಲಕ ಸೋಲಿಸಿ ವಿಶ್ವಕಪ್ ಎತ್ತಿ ಹಿಡಿದಿದೆ.
ಮೊದಲು ಬ್ಯಾಟ್ ಆರಂಭಿಸಿದ್ದ ಆಸ್ಟ್ರೇಲಿಯಾ ಭಾರತಕ್ಕೆ ಗೆಲ್ಲಲು 217 ರನ್ಗಳ ಗುರಿಯನ್ನು ನೀಡಿತ್ತು. ಇದನ್ನು ಆರಾಮದಾಯಕವಾಗಿ ಚೇಸ್ ಮಾಡಿದ ಭಾರತ ಮನ್ಜೋತ್ ಕಲ್ರಾ ಅವರ ಆಕರ್ಷಕ 101 ರನ್ಗಳ ನೆರವಿನಿಂದ ದಿಗ್ವಿಜಯ ಸಾಧಿಸಿತು.
ಇದು ಭಾರತದ 4ನೇ ಅಂಡರ್ 19 ವಿಶ್ವಕಪ್ ಆಗಿದೆ. ಆಸ್ಟ್ರೇಲಿಯಾವನ್ನು 216 ರನ್ಗಳಿಗೆ ಕಟ್ಟಿ ಹಾಕಿದ ಬೌಲರ್ಗಳು ಈ ಗೆಲುವಿನಲ್ಲಿ ಮಹತ್ವದ ಪಾತ್ರ ನಿಭಾಯಿಸಿದ್ದಾರೆ. ಕೋಚ್ ರಾಹುಲ್ ದ್ರಾವಿಡ್ ಅವರ ಶ್ರಮ ಸಾರ್ಥಕತೆ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.