ಶ್ರೀನಗರ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಆಹ್ವಾನದ ಮೇರೆಗೆ ‘ವತನ್ಕೋ ಜಾನೋ’ ಕಾರ್ಯದಲ್ಲಿ ಭಾಗಿಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ಯುವಕರು ರಾಷ್ಟ್ರಪತಿ ಭವನದಲ್ಲಿ ಅವರನ್ನು ಭೇಟಿಯಾದರು.
‘ವತನ್ಕೋ ಜಾನೋ’ ಕಾರ್ಯಕ್ರಮವನ್ನು ಗೃಹ ವ್ಯವಹಾರಗಳ ಸಚಿವಾಲಯ ಇದನ್ನು ಆಯೋಜನೆಗೊಳಿಸಿದ್ದು, ಯುವಕರು ಆಗ್ರಾ, ಜೈಪುರ, ಅಜ್ಮೇರ್ಗಳಿಗೆ ಭೇಟಿಕೊಟ್ಟು, ದೆಹಲಿಗೆ ಇಂದು ಆಗಮಿಸಿದ್ದಾರೆ.
ಈ ವೇಳೆ ಮಾತನಾಡಿದ ರಾಷ್ಟ್ರಪತಿಗಳು, ‘ವಿವಿಧ ಜಾಗಗಳಿಗೆ ತೆರಳಿರುವ ಯುವಕರು ದೇಶದ ವೈವಿಧ್ಯ ಸಂಸ್ಕೃತಿಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಕಣಿವೆಯ ಯುವ ಸಾಧಕರ ಬಗ್ಗೆ ಇಡೀ ದೇಶಕ್ಕೆ ಹೆಮ್ಮೆ ಇದೆ’ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.