ನವದೆಹಲಿ: ಎಪ್ರಿಲ್ 21ರಂದು ದೇಶದಲ್ಲಿ ನಾಗರಿಕ ಸೇವಾ ದಿವಸವನ್ನು ಆಚರಿಸಲಾಗುತ್ತದೆ. ಈ ವೇಳೆ ಸಾರ್ವಜನಿಕ ಸೇವೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನಾ, ಡಿಜಿಟಲ್ ಪೇಮೆಂಟ್ ಪ್ರಚಾರ, ಪ್ರಧಾನಮಂತ್ರಿ ಆವಾಸ್ ಯೋಜನಾ, ದೀನ್ ದಯಾಳ್ ಉಪಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಗಳನ್ನು ಈ ಬಾರಿ ಆದ್ಯತೆಯ ಯೋಜನೆಗಳಾಗಿ ಪರಿಗಣಿಸಲಾಗಿದೆ.
ಈ ಯೋಜನೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅಧಿಕಾರಿಗಳು ನಾಗರಿಕ ಸೇವಾ ಪ್ರಶಸ್ತಿ ಸಿಗಲಿದೆ. ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.