ನವದೆಹಲಿ: ದೇಶದ 10 ಕೋಟಿ ಬಡ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮೆ ಒದಗಿಸುವ ‘ಆಯುಷ್ಮಾನ್ ಭಾರತ್-ರಾಷ್ಟ್ರೀಯ ಆರೋಗ್ಯ ಸಂರಕ್ಷಣಾ ಮಿಶನ್’ಗೆ ಚಾಲನೆಯನ್ನು ನೀಡಲು ಕೇಂದ್ರ ಸಮ್ಮತಿ ಸೂಚಿಸಿದೆ.
ಈ ಯೋಜನೆ ವಾರ್ಷಿಕ ರೂ.5 ಲಕ್ಷದವರೆಗೆ ಬಡವರಿಗೆ ಆರೋಗ್ಯ ವಿಮೆಯನ್ನು ನೀಡುತ್ತದೆ. 10 ಕೋಟಿ ಕುಟುಂಬಗಳಿಗೆ ಈ ಸೌಲಭ್ಯ ಸಿಗಲಿದೆ.
ಈ ಯೋಜನೆಯ ವ್ಯಾಪ್ತಿಗೆ ಒಳಪಡುವ ಕುಟುಂಬಗಳಿಗೆ ಗಾತ್ರದ ಮಿತಿಯಿಲ್ಲ. ವಿಶ್ವದ ಅತೀದೊಡ್ಡ ಆರೋಗ್ಯ ಯೋಜನೆ ಇದಾಗಲಿದೆ ಎಂದು ಆರೋಗ್ಯ ಸಚಿವ ಜೆಪಿ ನಡ್ಡಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.