News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

CA ಪರೀಕ್ಷೆ ಬರೆಯಲು ಬಡ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ನೀಡುತ್ತಿದ್ದಾರೆ ಸೂರತ್ ಶಿಕ್ಷಕ

ಸೂರತ್: ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸುಗಳನ್ನು ಹೊತ್ತಿರುವ ಸೂರತ್‌ನಲ್ಲಿರುವ ಹಲವಾರು ಬಡ ವಿದ್ಯಾರ್ಥಿಗಳಿಗೆ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವ ಮಹತ್ತರವಾದ ಅವಕಾಶಗಳು ಲಭ್ಯವಾಗುತ್ತಿವೆ. ಈ ನಗರದ ರವಿ ಚಾವ್ಚರಿಯಾ ಅವರು ಇದಕ್ಕೆ ಕಾರಣೀಭೂತರಾಗಿದ್ದಾರೆ. ಅವರು ಪ್ರಾರಂಭಿಸಿದ ಕಾರ್ಯಕ್ರಮದಿಂದಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ತಮ್ಮ ಮಹತ್ವಾಕಾಂಕ್ಷೆಗಳನ್ನು ತಲುಪುವ...

Read More

ಗುಜರಾತ್ ಪಠ್ಯಪುಸ್ತಕದಲ್ಲಿ ಧೀರೂಭಾಯಿ ಅಂಬಾನಿ

ಅಹ್ಮದಾಬಾದ್: ರಿಲಾಯನ್ಸ್ ಸಂಸ್ಥೆಯ ಸಂಸ್ಥಾಪಕ ಧೀರೂಭಾಯಿ ಅಂಬಾನಿಯವರ ಅವರ ಜೀವನ ಚರಿತ್ರೆಯನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಲು ಗುಜರಾತ್ ಸರ್ಕಾರ ನಿರ್ಧರಿಸಿದೆ. ಉದ್ಯಮಶೀಲತೆಯ ಸ್ಫೂರ್ತಿಯನ್ನು ಮಕ್ಕಳು ಅಳವಡಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಧೀರೂಭಾಯಿ ಅವರ ಸಾಧನೆಯನ್ನು ಪಠ್ಯದಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ. ರಾಜ್ಯ ಪಠ್ಯಪುಸ್ತಕ ಮಂಡಳಿಯ ಅಧಿಕಾರಿಗಳು...

Read More

ಗುಜರಾತಿನ ಕಚ್ಛ್‌ನಲ್ಲಿ ಕಂಪಿಸಿದ ಭೂಮಿ

ನವದೆಹಲಿ: ಗುಜರಾತ್‌ನ ಕಚ್ಛ್ ಜಿಲ್ಲೆಯಲ್ಲಿ ಶನಿವಾರ ಭೂಮಿ ಕಂಪಿಸಿದೆ. ಇದರ ತೀವ್ರತೆ 3.4 ಎಂದು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಇತರ ಅನಾಹುತಗಳು ಆದ ಬಗ್ಗೆ ವರದಿಯಾಗಿಲ್ಲ. ಬೆಳಿಗ್ಗೆ 6.32ರ ಸುಮಾರಿಗೆ ಭೂಮಿ ಕಂಪಿಸಿದೆ, ಇದು...

Read More

ಅಮೂಲ್ ಡೈರಿ ಅಧ್ಯಕ್ಷನ ಬಳಿ ಇತ್ತು ಕೋಟ್ಯಾಂತರ ಮೌಲ್ಯದ ಮದ್ಯ

ಆನಂದ್:  ಕಾಂಗ್ರೆಸ್ ಶಾಸಕ ಹಾಗೂ ಅಮೂಲ್ ಡೈರಿಯ ಮುಖ್ಯಸ್ಥ ರಾಮ್‌ಸಿನ್ಹಾ ಪರ್ಮಾರ್ ಅವರ ನಿವಾಸದಿಂದ ಸೋಮವಾರ ರೂ.5.32 ಲಕ್ಷದ ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆಯಲಾಗಿದೆ. ಮದ್ಯಕ್ಕೆ ನಿಷೇಧವಿರುವ ಗುಜರಾತಿನಲ್ಲಿ ಈ ಘಟನೆ ನಡೆದಿದೆ. ರೂ.4.84 ಲಕ್ಷ ಮೌಲ್ಯದ 2023 ಬಿಯರ್ ಬಾಟಲ್‌ಗಳು,...

Read More

Recent News

Back To Top