ವಾರಣಾಸಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವಾರಣಾಸಿಯಲ್ಲಿ ಭಾನುವಾರ ಸ್ವಾತಂತ್ರ್ಯ ಹೋರಾಟಾರ ಚಂದ್ರಶೇಖರ್ ಆಜಾದ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.
ವಾರಣಾಸಿ ಕೇಂದ್ರ ಕಾರಾಗೃಹದ ಕೈದಿಗಳು ಈ ಪ್ರತಿಮೆಯನ್ನು ವಿನ್ಯಾಸ ಮತ್ತು ಕೆತ್ತನೆ ಮಾಡಿದ್ದಾರೆ ಎಂಬುದು ವಿಶೇಷ.
ಚಂದ್ರಶೇಖರ್ ಆಜಾದ್ ಅವರು ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರನಾಗಿದ್ದು, 1931ರ ಫೆಬ್ರವರಿ 27ರಂದು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದರು.
ಈ ಪ್ರತಿಮೆಯನ್ನು ವಾರಾಣಸಿಯ ಕೇಂದ್ರ ಕಾರಾಗೃಹದ ಆವರಣದಲ್ಲಿ ನಿರ್ಮಿಸಲಾಗಿದೆ. ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.