ನವದೆಹಲಿ: ʼವೇದಾಂತ ಕೇಸರಿʼ ಎಂದೇ ಕರೆಯಲ್ಪಡುವ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ. ವಿವೇಕಾನಂದರ ಜಯಂತಿಯನ್ನು ಪ್ರತಿ ವರ್ಷ ʼರಾಷ್ಟ್ರೀಯ ಯುವ ದಿನʼವಾಗಿ ಆಚರಣೆ ಮಾಡಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿಯವರು ಸ್ವಾಮಿ ವಿವೇಕಾನಂದರ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “ಸ್ವಾಮಿ ವಿವೇಕಾನಂದರಿಗೆ ಅವರ ಜಯಂತಿಯಂದು ಕೋಟಿ ಕೋಟಿ ನಮನಗಳು. ಈ ವಿವೇಕಾನಂದ ಜಯಂತಿಯಂದು, ನಮೋ ಅಪ್ಲಿಕೇಶನ್ನಲ್ಲಿ ಸೃಜನಶೀಲ ಪ್ರಯತ್ನ ಮಾಡಲಾಗಿದೆ, ಅವರ ಆಲೋಚನೆಗಳನ್ನು ಮತ್ತು ವೈಯಕ್ತಿಕ ಸಂದೇಶವನ್ನು ಹಂಚಿಕೊಳ್ಳಲು ನಿಮಗೆ ಅನುವು ಮಾಡಿಕೊಡುತ್ತದೆ. ಸ್ವಾಮಿ ವಿವೇಕಾನಂದರ ಕ್ರಿಯಾತ್ಮಕ ಚಿಂತನೆಗಳು ಮತ್ತು ಆದರ್ಶಗಳನ್ನು ಎಲ್ಲೆಡೆ ಹರಡೋಣ!” ಎಂದಿದ್ದಾರೆ.
स्वामी विवेकानंद को उनकी जयंती पर कोटि-कोटि नमन।
This Vivekananda Jayanti, there’s a creative effort on the NaMo App that lets you share his thoughts and a personalised message.
Let us spread Swami Vivekananda’s dynamic thoughts and ideals far and wide! https://t.co/lMjQwqH0M2 pic.twitter.com/Nh4ZVtn3k7— Narendra Modi (@narendramodi) January 12, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.