ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 72 ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
72 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರಪತಿಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವುದು ವಾಡಿಕೆಯಾಗಿದೆ. ಅವರ ಭಾಷಣವನ್ನು ಆಲ್ ಇಂಡಿಯೋ ರೇಡಿಯೊದ ಸಂಪೂರ್ಣ ರಾಷ್ಟ್ರೀಯ ನೆಟ್ವರ್ಕ್ನಲ್ಲಿ ಸಂಜೆ 7 ಗಂಟೆಯಿಂದ ಪ್ರಸಾರ ಮಾಡಲಾಗುತ್ತಿದೆ ಮತ್ತು ದೂರದರ್ಶನದ ಎಲ್ಲಾ ಚಾನೆಲ್ಗಳಲ್ಲಿ ಹಿಂದಿಯಲ್ಲಿ ಪ್ರಸಾರವಾಗಲಿದೆ, ನಂತರ ಇಂಗ್ಲಿಷ್ ಆವೃತ್ತಿ ಪ್ರಸಾರವಾಗಲಿದೆ.
ಖಾಸಗಿ ವಾಹಿನಿಗಳು ಕೂಡ ರಾಷ್ಟ್ರಪತಿ ಭಾಷಣವನ್ನು ಪ್ರಸಾರ ಮಾಡಲಿವೆ.
ದೂರದರ್ಶನದ ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಪ್ರಸಾರವನ್ನು ದೂರದರ್ಶನದ ಪ್ರಾದೇಶಿಕ ಚಾನೆಲ್ಗಳು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡುತ್ತವೆ. ಆಲ್ಇಂಡಿಯಾ ರೇಡಿಯೋ ಪ್ರಾದೇಶಿಕ ಭಾಷಾ ಆವೃತ್ತಿಗಳನ್ನು ರಾತ್ರಿ 9.30 ರಿಂದ ಆಯಾ ಪ್ರಾದೇಶಿಕ ನೆಟ್ವರ್ಕ್ಗಳಲ್ಲಿ ಪ್ರಸಾರ ಮಾಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.