ನವದೆಹಲಿ: ಪ್ರಧಾನಿ ಮೋದಿ ಅವರ ಸಂಪುಟ ಪುನಾರಚನೆ ನಡೆದಿದ್ದು, ನೂತನವಾಗಿ 43 ಜನರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ. ರಾಜ್ಯದ ನಾಲ್ಕು ಮಂದಿ ಸಂಸದರಿಗೂ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ದೊರೆತಿದ್ದು, ಯಾರ್ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬುದರ ಪಟ್ಟಿ ಈ ಕೆಳಗಿದೆ.
ಯಾವ ಸಚಿವರಿಗೆ ಯಾವ ಖಾತೆ?
– ರಾಜೀವ್ ಚಂದ್ರಶೇಖರ್: ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ
– ಶೋಭಾ ಕರಂದ್ಲಾಜೆ: ಕೃಷಿ ಮತ್ತು ರೈತರ ಕಲ್ಯಾಣ
– ಎ ನಾರಾಯಣಸ್ವಾಮಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
– ಭಗವಂತ್ ಖುಬಾ: ಹೊಸ ಮತ್ತು ನವೀಕರಿಸಬಹುದಾದ ಶಕ್ತಿ, ರಾಸಾಯನಿಕಗಳು ಮತ್ತು ರಸಗೊಬ್ಬರಗಳು
– ವಿ ಕೆ ಸಿಂಗ್: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು, ನಾಗರಿಕ ವಿಮಾನಯಾನ
– ಕ್ರಿಶನ್ ಪಾಲ್: ಪವರ್, ಹೆವಿ ಇಂಡಸ್ಟ್ರೀಸ್
– ಡ್ಯಾನ್ವೆ ರೌಸಾಹೇಬ್ ದಾದರಾವ್: ರೈಲ್ವೆ, ಕಲ್ಲಿದ್ದಲು, ಗಣಿ
– ರಾಮದಾಸ್ ಅಥಾವಾಲೆ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
– ಸಾಧ್ವಿ ನಿರಂಜನ್ ಜ್ಯೋತಿ: ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಗ್ರಾಮೀಣಾಭಿವೃದ್ಧಿ
– ಸಂಜೀವ್ ಕುಮಾರ್ ಬಾಲ್ಯನ್: ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ
– ನಿತ್ಯಾನಂದ್ ರೈ: ಗೃಹ ವ್ಯವಹಾರ
– ಪಂಕಜ್ ಚೌಧರಿ: ಹಣಕಾಸು
– ಭಾನು ಪ್ರತಾಪ್ ಸಿಂಗ್ ವರ್ಮಾ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು
– ದರ್ಶನಾ ವಿಕ್ರಮ್ ಜರ್ದೋಷ್: ಜವಳಿ, ರೈಲ್ವೆ
– ವಿ ಮುರಲೀಧರನ್: ವಿದೇಶಾಂಗ ವ್ಯವಹಾರಗಳು, ಸಂಸದೀಯ ವ್ಯವಹಾರಗಳು
– ಮೀನಾಕ್ಷಿ ಲೇಖಿ: ವಿದೇಶಾಂಗ ವ್ಯವಹಾರ, ಸಂಸ್ಕೃತಿ
– ಸೋಮ್ ಪ್ರಕಾಶ್: ವಾಣಿಜ್ಯ ಮತ್ತು ಕೈಗಾರಿಕೆ
– ಎಸ್ ಪಿ ಸಿಂಗ್ ಬಾಗೆಲ್: ಕಾನೂನು ಮತ್ತು ನ್ಯಾಯ
– ರೇಣುಕಾ ಸಿಂಗ್ ಸಾರುಟಾ: ಬುಡಕಟ್ಟು ವ್ಯವಹಾರ
– ರಾಮೇಶ್ವರ ತೆಲಿ: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಕಾರ್ಮಿಕ ಮತ್ತು ಉದ್ಯೋಗ
– ಕೈಲಾಶ್ ಚೌಧರಿ: ಕೃಷಿ ಮತ್ತು ರೈತರ ಕಲ್ಯಾಣ
– ಕೌಶಲ್ ಕಿಶೋರ್: ವಸತಿ ಮತ್ತು ನಗರ ವ್ಯವಹಾರಗಳು
– ಅಜಯ್ ಭಟ್: ರಕ್ಷಣಾ, ಪ್ರವಾಸೋದ್ಯಮ
– ಬಿ ಎಲ್ ವರ್ಮಾ: ಈಶಾನ್ಯ ಪ್ರದೇಶದ ಅಭಿವೃದ್ಧಿ, ಸಹಕಾರ
– ಅಜಯ್ ಕುಮಾರ್: ಗೃಹ ವ್ಯವಹಾರ
– ದೇವುಸಿಂಹ ಚೌಹಾನ್: ಸಂವಹನ
– ಅನ್ನಪೂರ್ಣ ದೇವಿ: ಶಿಕ್ಷಣ
– ಕಪಿಲ್ ಮೊರೇಶ್ವರ ಪಾಟೀಲ್: ಪಂಚಾಯತ್ ರಾಜ್
– ಪ್ರತಿಮಾ ಭೂಮಿಕ್: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
– ಸುಭಾಸ್ ಸರ್ಕಾರ್: ಶಿಕ್ಷಣ
– ಭಗವತ್ ಕಿಶನ್ ರಾವ್ ಕರಡ್: ಹಣಕಾಸು
– ರಾಜ್ಕುಮಾರ್ ರಂಜನ್ ಸಿಂಗ್: ವಿದೇಶಾಂಗ, ಶಿಕ್ಷಣ
– ಶ್ರೀಪಾದ್ ಯೆಸ್ಸೊ ನಾಯಕ್: ಬಂದರುಗಳು, ಸಾಗಣೆ ಮತ್ತು ಜಲಮಾರ್ಗಗಳು; ಪ್ರವಾಸೋದ್ಯಮ
– ಫಗ್ಗನ್ಸಿಂಗ್ ಕುಲಸ್ತೆ: ಉಕ್ಕು, ಗ್ರಾಮೀಣಾಭಿವೃದ್ಧಿ
– ಅರ್ಜುನ್ ರಾಮ್ ಮೇಘವಾಲ್: ಸಂಸದೀಯ ವ್ಯವಹಾರಗಳು, ಸಂಸ್ಕೃತಿ
– ಅನುಪ್ರಿಯಾ ಸಿಂಗ್ ಪಟೇಲ್: ವಾಣಿಜ್ಯ ಮತ್ತು ಕೈಗಾರಿಕೆಗಳು
– ಭಾರತಿ ಪ್ರವೀಣ್ ಪವಾರ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ
– ಬಿಶ್ವೇಶ್ವರ ತುಡು: ಬುಡಕಟ್ಟು ವ್ಯವಹಾರ, ಜಲ ಶಕ್ತಿ
– ಪ್ರಹ್ಲಾದ್ ಸಿಂಗ್ ಪಟೇಲ್: ಜಲಶಕ್ತಿ, ಆಹಾರ ಸಂಸ್ಕರಣಾ ಕೈಗಾರಿಕೆಗಳು
– ಅಶ್ವಿನಿ ಕುಮಾರ್ ಚೌಬೆ: ಗ್ರಾಹಕ ವ್ಯವಹಾರ; ಆಹಾರ ಮತ್ತು ಸಾರ್ವಜನಿಕ ವಿತರಣೆ; ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ
– ಶಂತನು ಠಾಕೂರ್: ಬಂದರುಗಳು, ಸಾಗಣೆ ಮತ್ತು ಜಲಮಾರ್ಗಗಳು
– ಮುಂಜಾಪರ ಮಹೇಂದ್ರಭಾಯ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಯುಷ್
– ಜಾನ್ ಬಾರ್ಲಾ: ಅಲ್ಪಸಂಖ್ಯಾತ ವ್ಯವಹಾರಗಳು
– ಎಲ್. ಮುರುಗನ್: ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ
– ನಿಸಿತ್ ಪ್ರಮಾಣಿಕ್: ಗೃಹ ವ್ಯವಹಾರ, ಯುವ ವ್ಯವಹಾರ ಮತ್ತು ಕ್ರೀಡೆ
ಕ್ಯಾಬಿನೆಟ್ ಸಚಿವರ ಪಟ್ಟಿ, ಯಾರಿಗೆ ಯಾವ ಖಾತೆ?
– ರಾಜನಾಥ್ ಸಿಂಗ್: ರಕ್ಷಣಾ ಖಾತೆ
– ಅಮಿತ್ ಶಾ: ಗೃಹ, ಸಹಕಾರ ಖಾತೆ
– ನಿತಿನ್ ಗಡ್ಕರಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ
– ನಿರ್ಮಲಾ ಸೀತಾರಾಮನ್: ಹಣಕಾಸು, ಕಾರ್ಪೊರೇಟ್ ವ್ಯವಹಾರಗಳ
– ನರೇಂದ್ರ ಸಿಂಗ್ ತೋಮರ್: ಕೃಷಿ ಮತ್ತು ರೈತ ಕಲ್ಯಾಣ ಸಚಿವ
– ಎಸ್ ಜೈಶಂಕರ್: ವಿದೇಶಾಂಗ ಸಚಿವ
– ಅರ್ಜುನ್ ಮುಂಡಾ: ಬುಡಕಟ್ಟು ವ್ಯವಹಾರಗಳ ಸಚಿವ
– ಸ್ಮೃತಿ ಇರಾನಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ
– ಪಿಯೂಷ್ ಗೋಯಲ್: ವಾಣಿಜ್ಯ ಮತ್ತು ಕೈಗಾರಿಕಾ, ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣಾ, ಜವಳಿ ಸಚಿವ
– ಧರ್ಮೇಂದ್ರ ಪ್ರಧಾನ್: ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ
– ಪ್ರಲ್ಹಾದ್ ಜೋಶಿ: ಸಂಸದೀಯ ವ್ಯವಹಾರ, ಕಲ್ಲಿದ್ದಲು, ಗಣಿ
– ನಾರಾಯಣ್ ರಾಣೆ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ
– ಸರ್ಬಾನಂದ ಸೋನೊವಾಲ್: ಬಂದರು, ಹಡಗು ಮತ್ತು ಜಲಮಾರ್ಗ, ಆಯುಷ್
– ಮುಖ್ತಾರ್ ಅಬ್ಬಾಸ್ ನಖ್ವಿ: ಅಲ್ಪಸಂಖ್ಯಾತ ವ್ಯವಹಾರ
– ಡಾ.ವಿರೇಂದ್ರ ಕುಮಾರ್: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
– ಗಿರಿರಾಜ್ ಸಿಂಗ್: ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್
– ಜ್ಯೋತಿರಾಧಿತ್ಯ ಸಿಂಧಿಯಾ: ನಾಗರಿಕ ವಿಮಾನಯಾನ ಸಚಿವ
– ರಾಮಚಂದ್ರ ಪ್ರಸಾದ್ ಸಿಂಗ್: ಉಕ್ಕಿನ ಸಚಿವಅಶ್ವಿನಿ ವೈಷ್ಣವ್: ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ
– ಪಶುಪತಿ ಕುಮಾರ್ ಪಾರಸ್: ಆಹಾರ ಸಂಸ್ಕರಣಾ ಕೈಗಾರಿಕೆ ಸಚಿವ
– ಗಜೇಂದ್ರ ಸಿಂಗ್ ಶೇಖಾವತ್: ಜಲ ಶಕ್ತಿ ಸಚಿವ
– ಕಿರನ್ ರಿಜಿಜು: ಕಾನೂನು ಮತ್ತು ನ್ಯಾಯ ಮಂತ್ರಿ
– ರಾಜ್ ಕುಮಾರ್ ಸಿಂಗ್: ವಿದ್ಯುತ್, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ
– ಹರ್ದೀಪ್ ಸಿಂಗ್ ಪುರಿ: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ
– ಮನ್ಸುಖ್ ಮಾಂಡವಿಯಾ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ
– ಭೂಪೇಂದರ್ ಯಾದವ್: ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಕಾರ್ಮಿಕ ಮತ್ತು ಉದ್ಯೋಗ ಸಚಿವ
– ಮಹೇಂದ್ರ ನಾಥ್ ಪಾಂಡೆ: ಭಾರಿ ಕೈಗಾರಿಕಾ ಸಚಿವ
– ಪರ್ಶೋತ್ತಮ್ ರೂಪಾಲ: ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರ ಸಚಿವ
– ಜಿ ಕಿಶನ್ ರೆಡ್ಡಿ: ಸಂಸ್ಕೃತಿ, ಪ್ರವಾಸೋದ್ಯಮ, ಈಶಾನ್ಯ ಅಭಿವೃದ್ಧಿ ಸಚಿವ
– ಅನುರಾಗ್ ಠಾಕೂರ್: ಮಾಹಿತಿ ಮತ್ತು ಪ್ರಸಾರ, ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.