ಮುಂಬಯಿ: ಗೋ ಹತ್ಯೆಯ ಮೇಲೆ ನಿಷೇಧ ಹೇರಿರುವ ಮಹಾರಾಷ್ಟ್ರ ಸರ್ಕಾರದ ಕ್ರಮಕ್ಕೆ ತಾತ್ಕಾಲಿಕ ತಡೆ ತರಲು ಸಾಧ್ಯವಿಲ್ಲ ಎಂದು ಸೋಮವಾರ ಮುಂಬಯಿ ಹೈಕೋರ್ಟ್ ಸ್ಪಷ್ಟಪಡಿಸಿದೆ.
ಗೋಹತ್ಯೆ ನಿಷೇಧದಂತಹ ವಿಚಾರಗಳನ್ನು ಸರ್ಕಾರಗಳೇ ತೆಗೆದುಕೊಳ್ಳಬೇಕು, ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಮುಸ್ಲಿಂರ ಬಕ್ರೀದ್ ಹಬ್ಬದ ವೇಳೆ 3 ದಿನಗಳ ಕಾಲ ಬೀಫ್ ನಿಷೇಧದಕ್ಕೆ ತಡೆ ತರುವಂತೆ ವಿವಿಧ ಗುಂಪುಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.