ನವದೆಹಲಿ: 12 ನೇ ಶತಮಾನದ ಮಹಾನ್ ಸಂತ, ಸಮಾಜ ಸುಧಾರಕ, ತತ್ವಜ್ಞಾನಿ ಮತ್ತು ಆಡಳಿತಗಾರ ಬಸವಣ್ಣ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದ್ದು, ಅವರಿಗೆ ದೇಶದ ಮೂಲೆ ಮೂಲೆಯಿಂದರಲೂ ಗೌರ್ಪಣೆಗಳನ್ನು ನೀಡಲಾಗುತ್ತಿದೆ.
X ಪೋಸ್ಟ್ ಮಾಡಿದ ಪ್ರಧಾನಿ ಮೋದಿ, “ಬಸವ ಜಯಂತಿಯ ಶುಭ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರ ಅವರ ಆಳವಾದ ಜ್ಞಾನವನ್ನು ನಾವು ಸ್ಮರಿಸುತ್ತೇವೆ. ಸಮಾಜದ ಬಗೆಗಿನ ಅವರ ದೃಷ್ಟಿಕೋನ ಮತ್ತು ಸಮಾಜದ ಅಂಚಿನಲ್ಲಿರುವವರನ್ನು ಮೇಲಕ್ಕೆತ್ತಲು ಅವರ ಅವಿಶ್ರಾಂತ ಪ್ರಯತ್ನಗಳು ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ” ಎಂದು ಹೇಳಿದರು.
ಅಕ್ಷಯ ತೃತೀಯ ಸಂದರ್ಭದಲ್ಲಿ ಪ್ರಧಾನಿಯವರು ಜನರಿಗೆ ಶುಭಾಶಯ ಕೋರಿದರು, ಇದು ‘ವಿಕಸಿತ ಭಾರತ’ವನ್ನು ನಿರ್ಮಿಸುವ ಸಂಕಲ್ಪಕ್ಕೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಹಾರೈಸಿದರು.
ಬಸವ ಜಯಂತಿಯ ಶುಭ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರ ಆಳವಾದ ಜ್ಞಾನವನ್ನು ನಾವು ಸ್ಮರಿಸುತ್ತೇವೆ. ಸಮಾಜಕ್ಕಾಗಿ ಅವರ ದೃಷ್ಟಿಕೋನ ಮತ್ತು ವಂಚಿತರನ್ನು ಮೇಲೆತ್ತಲು ಅವರ ಅವಿಶ್ರಾಂತ ಪ್ರಯತ್ನಗಳು ನಮಗೆ ಸದಾ ಮಾರ್ಗದರ್ಶನ ನೀಡುತ್ತಿರುತ್ತವೆ. pic.twitter.com/cdmZ9EmRBt
— Narendra Modi (@narendramodi) April 30, 2025
आप सभी को अक्षय तृतीया की अनंत शुभकामनाएं। मानवता को समर्पित यह पावन पर्व हर किसी के लिए सफलता, संपन्नता और प्रसन्नता लेकर आए, जो विकसित भारत के संकल्प को नई शक्ति प्रदान करे।
— Narendra Modi (@narendramodi) April 30, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.