ಬೆಂಗಳೂರು: ಕರ್ನಾಟಕದ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಸ್ವದೇಶೀ ವಸ್ತುಗಳ ಬಳಕೆಯ ಜಾಗೃತಿ ಹಾಗೂ ವಿದೇಶಿ ಕಂಪನಿಗಳ ವಿರುದ್ಧ ಪ್ರತಿಭಟನೆ ಕಾರ್ಯಕ್ರಮ
ಅಮೆರಿಕ ಸೇರಿದಂತೆ ವಿದೇಶಿ ಕಂಪೆನಿಗಳು ಪ್ರತಿ ವರ್ಷ ಲಕ್ಷಾಂತರ ಕೋಟಿ ವ್ಯವಹಾರಗಳನ್ನು ನಮ್ಮ ದೇಶದಲ್ಲಿ ಮಾಡುತ್ತಿವೆ. ಭಾರತದಲ್ಲಿ ವ್ಯವಹಾರ ಮಾಡಿ ಲಕ್ಷಾಂತರ ಕೋಟಿ ರೂಪಾಯಿಗಳ ಲಾಭ ಪಡೆದು ಭಾರತದ ಹಿತಾಸಕ್ತಿಯ ವಿರುದ್ಧ ಈ ವಿದೇಶೀ ಕಂಪನಿಗಳು ಕೆಲಸ ಮಾಡುತ್ತಿವೆ.
ದೇಶದ ಸಂಪನ್ಮೂಲವನ್ನು ಲೂಟಿ ಮಾಡುತ್ತಿರುವ ವಿದೇಶಿ ಕಂಪೆನಿಗಳನ್ನು ದೇಶದಿಂದ ಹೊರಹಾಕಬೇಕು ಮತ್ತು ಸ್ವದೇಶಿ ಉತ್ನ್ನಗಳನ್ನು ಖರೀದಿಸಿ ನಮ್ಕ ದೇಶದ ಗುಡಿ ಕೈಗಾರಿಹೆಗಳನ್ನು ಪ್ರೋತ್ಸಾಹಿಸಬೇಕು. ಈ ಹಿನ್ನೆಲೆಯಲ್ಲಿ ಸ್ವದೇಶಿ ಜಾಗರಣ ಮಂಚ್ ಬೆಂಗಳೂರು ಸ್ವದೇಶೀ ವಸ್ತುಗಳ ಬಳಕೆಯ ಜಾಗೃತಿ ಹಾಗೂ ವಿದೇಶಿ ಕಂಪನಿಗಳ ವಿರುದ್ಧ ಪ್ರತಿಭಟನೆ ಕಾರ್ಯಕ್ರಮವನ್ನು ಕೈಗೊಂಡಿದೆ. ಈ ಪ್ರತಿಭಟನಾ ಕಾರ್ಯಕ್ರಮಕ್ಕೆ ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರನ್ನು ಕಳುಹಿಸಿ ಸೂಕ್ತ ಪ್ರಚಾರ ನೀಡಲು ಕೋರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.