ನವದೆಹಲಿ: ಗಂಗಾ ನದಿ, ಋಷಿಕೇಶ, ಉತ್ತರಾಖಂಡ್ನ ಕುಡಿಯಾಳ್ ನದಿಗಳ ಭಾಗದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಹಸಿರು ನ್ಯಾಯಪೀಠ ಆದೇಶ ಹೊರಡಿಸಿದೆ. ಈ ನಿಯಮ ಫೆಬ್ರವರಿ 2016ರಿಂದ ಜಾರಿಗೆ ಬರಲಿದೆ.
ಅಲ್ಲದೇ ಗೋಮುಖ್ದಿಂದ ಹರಿದ್ವಾರದ ವರೆಗಿನ ಭಾಗಗಳಲ್ಲೂ ಪ್ಲಾಸ್ಟಿಕ್ ನಿಷೇಧಿಸಿದ್ದು, ಗಂಗಾ ನದಿ ಮಾಲಿನ್ಯ ತಡೆಗೆ ಈ ಆದೇಶ ಜಾರಿಗೊಳಿಸಿರುವುದಾಗಿ ತಿಳಿಸಿದೆ. ರಿವರ್ ರ್ಯಾಫ್ಟಿಂಗ್ನಿಂದಾಗಿ ಗಂಗಾ ನದಿಯಲ್ಲಿ ಮಾಲಿನ್ಯ ತಡೆಗಟ್ಟಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.