ನವದೆಹಲಿ : ಶಿಕ್ಷಕರ ದಿನವಾಗಿ ಆಚರಿಸಲ್ಪಡುವ, ಮಾಜಿ ರಾಷ್ಟ್ರಪತಿ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ವೇಳೆ, ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಶಿಕ್ಷಕ ಸಮಾಜಕ್ಕೆ ಶುಭಾಶಯ ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ತಮ್ಮ ಸಂದೇಶದಲ್ಲಿ, ಭಾರತದ ಗುರು-ಶಿಷ್ಯ ಪರಂಪರೆಯನ್ನು ನೆನಪಿಸಿಕೊಂಡಿರುವ ಅವರು, ಶಿಕ್ಷಕರು ತಮ್ಮ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಧಾರೆಯೆರೆದು ಅವರಲ್ಲಿ ಶಕ್ತಿ ತುಂಬಲಿ ಎಂದು ಆಶಿಸಿದ್ದಾರೆ.
On Teachers’ Day, I pay homage to Dr. S. Radhakrishnan & extend heartiest greetings to all teachers of our nation #PresidentKovind
— President of India (@rashtrapatibhvn) September 5, 2017
ಮಕ್ಕಳಿಗೆ ಮಾದರಿ ವ್ಯಕ್ತಿಗಳಾಗಿ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರನ್ನು ಗೌರವಿಸುವುದು ನಮ್ಮ ನೈತಿಕ ಜವಾಬ್ದಾರಿ. ಅವರು ಮಕ್ಕಳ ಕ್ರಿಯಾಶೀಲತೆಯನ್ನು ಹೆಚ್ಚಿಸಿ ಹೆಚ್ಚಿನ ಆವಿಷ್ಕಾರದೆಡೆಗೆ ಪ್ರೋತ್ಸಾಹಿಸುತ್ತಾರೆ, ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.