ನವದೆಹಲಿ: ಕೇಂದ್ರದ ರೋಗ ಪ್ರತಿರಕ್ಷಣಾ ಕಾರ್ಯಕ್ರಮಕ್ಕೆ ಉತ್ತೇಜನವನ್ನು ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಅ.8ರಂದು ಗುಜರಾತ್ನಲ್ಲಿ ‘ಮಿಶನ್ ಇಂದ್ರಧನುಷ್’ನ ಮತ್ತೊಂದು ಹಂತಕ್ಕೆ ಚಾಲನೆ ನೀಡಲಿದ್ದಾರೆ.
ಗುಜರಾತಿನಲ್ಲಿನ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕುಗ್ಗಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದ್ದು, ಅದರ ಭಾಗವಾಗಿ ‘ಮಿಶನ್ ಇಂದ್ರಧನುಷ್’ ಅಲ್ಲಿ ಆರಂಭವಾಗಲಿದೆ.
ರಾಜ್ಕೋಟ್ನಲ್ಲಿ ನೋದಿ ಇದಕ್ಕೆ ಚಾಲನೆ ನೀಡಲಿದ್ದು, 100 ಕಳಪೆ ಪ್ರದರ್ಶನದ ಜಿಲ್ಲೆಗಳನ್ನು ಇದು ಟಾರ್ಗೆಟ್ ಮಾಡಲಿದೆ.
ಮಗುವಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ಈ ಮಿಶನ್ನಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್, ನೆಹರೂ ಯುವ ಕೇಂದ್ರಗಳು ಭಾಗಿಯಾಗಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.