ವಾರಣಾಸಿ: ವಿಶ್ವ ಪ್ರಸಿದ್ಧ ಕಾಶಿ ವಿಶ್ವನಾಥ ದೇಗುಲದ ಸಮೀಪ ಭೂಗತ ’ಮಿನಿ ನಗರ’ವೊಂದು ಪತ್ತೆಯಾಗಿದ್ದು, ಭಾರೀ ಕುತೂಹಲ ಕೆರಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರ ಲೋಕಸಭಾ ಕ್ಷೇತ್ರದಲ್ಲಿ ಈ ಮಿನಿ ನಗರ ಪತ್ತೆಯಾಗಿದ್ದು, ಎಸ್ಎಸ್ಪಿ ಆರ್ಕೆ ಭಾರಧ್ವಜ್ ಅವರು ಮಧ್ಯ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಇದನ್ನು ಪತ್ತೆ ಮಾಡಿದ್ದಾರೆ.
ಸ್ಥಳಿಯ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ ಅಬಳಿಕ, ಈ ಪ್ರದೇಶದ ಬಗ್ಗೆ ವರದಿ ತಯಾರಿಸಲು ಸೂಚಿಸಲಾಗಿದೆ.
ಈ ನಗರವಿದ್ದ ಬಗ್ಗೆ ಅಲ್ಲಿನ ಜನರಿಗಾಗಲಿ, ಆಡಳಿತಕ್ಕಾಗಿ ಯಾರಿಗೂ ಯಾವುದೇ ಮಾಹಿತಿ ಇರಲಿಲ್ಲ. ಗುಪ್ತಚರ ಇಲಾಖೆಗೂ ಈ ಬಗ್ಗೆ ಮಾಹಿತಿ ಇರಲಿಲ್ಲ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.