News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರಧಾನ ಮಂತ್ರಿ ಸುಕನ್ಯಾ ಸಮೃದ್ಧಿ ಯೋಜನೆ (PMSSY)

ಹೆಣ್ಣು ಮಕ್ಕಳ ಹೆತ್ತವರಿಗಾಗಿಯೇ ಇರುವ “ಬೇಟಿ ಬಚಾವೊ, ಬೇಟಿ ಪಡಾವೊ” ಆಂದೋಲನದ ಭಾಗವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜನವರಿ 22, 2015 ರಂದು ಆರಂಭಿಸಿತು. ಈ ಯೋಜನೆ ಹೆಣ್ಣು ಮಕ್ಕಳ ಹೆತ್ತವರಿಗೆ, ತಮ್ಮ ಮನೆಮಗಳ ವಿದ್ಯಾಭ್ಯಾಸ ಮತ್ತು ಮದುವೆಗೆ ಹಣ ಕಟ್ಟಿಡಲು ಪ್ರೇರೇಪಿಸುತ್ತದೆ. ಇದಕ್ಕಾಗಿ ದೇಶದ ಯಾವುದೇ ಪೋಸ್ಟ್ ಆಫೀಸ್ ಅಥವಾ ಅಧಿಕೃತ ಬ್ಯಾಂಕ್­ನ ಶಾಖೆಯಲ್ಲಿ ಖಾತೆ ತೆರೆಯಬಹುದು.

ಹೆಚ್ಚಿನ ಮಾಹಿತಿಗೆ ಅಧಿಕೃತ ಜಾಲತಾಣ : www.indiapost.gov.in/Financial/Pages/Content/Post-Office-Saving-Schemes.aspx

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top