News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ (PMFBY)

ಕೇಂದ್ರ ಸರ್ಕಾರದ ಈ ರೈತಸ್ನೇಹಿ ಯೋಜನೆಯ ಮೂಲ ಉದ್ದೇಶ ರಬಿ ಮತ್ತು ಖಾರಿಫ್ ಬೆಳೆಗಳಿಗೆ ವಿಮೆಯ ರಕ್ಷಣೆ ಒದಗಿಸುವುದು ಮತ್ತು ಬೆಳೆ ನಾಶವಾದ ಸಂದರ್ಭದಲ್ಲಿ ರೈತರಿಗೆ ಆರ್ಥಿಕ ಸಹಾಯ ಒದಗಿಸುವುದು. ಹಿಂದೆ ಇದ್ದ ಎನ್ಎಐಎಸ್ ಮತ್ತು ಎಮ್ಎನ್ಎಐಎಸ್ ಯೋಜನೆಗಳ ಬದಲಾಗಿ ಸರ್ಕಾರ ಈ ಯೋಜನೆಯನ್ನು ಅಕ್ಟೋಬರ್ 11, 2014 ರಂದು ಜಾರಿಗೆ ತಂದಿತ್ತು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ : agri-insurance.gov.in/pmfby.aspx

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top