ಕೇಂದ್ರ ಸರ್ಕಾರ ಜುಲೈ 25, 2015 ರಂದು ಜಾರಿಗೆ ತಂದ ಈ ಯೋಜನೆ, ಗ್ರಾಮೀಣ ಜನತೆಗೆ ನಿರಂತರ ವಿದ್ಯುತ್ ಒದಗಿಸುವ ಮತ್ತು ಕೃಷಿಗಾಗಿ ವಿದ್ಯುತ್ ಬಳಸುವ ಗ್ರಾಹಕರಿಗೆ ಸಾಕಷ್ಟು ವಿದ್ಯುತ್ ಒದಗಿಸುವ ಗುರಿ ಹೊಂದಿದೆ. ರಾಜೀವ್ ಗಾಂಧಿ ಗ್ರಾಮೀಣ ವಿದ್ಯುತೀಕರಣ ಯೋಜನೆಯ (ಆರ್ಜಿಜಿವಿವೈ) ಬದಲಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ : www.ddugjy.gov.in
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.