ನವದೆಹಲಿ: ದೀನ್ ದಯಾಳ್ ಅಂತ್ಯೋದಯ ಯೋಜನೆಯಡಿಯಲ್ಲಿ ದೇಶದ 2.5 ಲಕ್ಷ ಗ್ರಾಮ ಪಂಚಾಯತ್ಗಳಲ್ಲಿ ಜನರಿಗೆ ಸ್ಥಿರ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಚಿಂತನೆ ನಡೆಸಿದೆ.
ಗುರುವಾರ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರೊಂದಿಗೆ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ದೇಶದಾದ್ಯಂತ 2.5 ಲಕ್ಷ ಗ್ರಾಮ ಪಂಚಾಯತ್ಗಳಲ್ಲಿ ಸ್ಥಿರ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡಲಿದ್ದೇವೆ’ ಎಂದರು.
ಅಲ್ಲದೇ ಅಂತ್ಯೋದಯ ಯೋಜನೆಯಡಿಯಲ್ಲಿ ಯುವ ಜನಾಂಗಕ್ಕೆ ಸ್ವಾವಲಂಬನೆಯ ತರಬೇತಿಗಳನ್ನು ನೀಡಲಾಗುತ್ತದೆ, ಯುವಕರು ತಮ್ಮ ಕಾಲ ಮೇಲೆ ತಾವು ನಿಲ್ಲುವುದು ಅತ್ಯಗತ್ಯ ಎಂದು ಪ್ರತಿಪಾದಿಸಿದರು.
ಗ್ರಾಮ ಪಂಚಾಯತ್ಗಳಲ್ಲಿ ಉದ್ಯೋಗವಕಾಶಗಳನ್ನು ಕಲ್ಪಿಸುವುದರಿಂದ ಬಡವರಿಗೆ, ನಿರುದ್ಯೋಗಿಗಳಿಗೆ ಹೊಸ ಜೀವನ ಸಿಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.