ಮಂಗಳೂರು: ಕೇಂದ್ರದ ನರೇಂದ್ರ ಮೋದಿ ಸರ್ಕಾರ ಹೊರ ತಂದಿರುವ ಹತ್ತು ಹಲವು ಜನಪರ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಅರಿವು ಮೂಡಿಸುವ ಸದುದ್ದೇಶದೊಂದಿಗೆ, ಭಾರತ್ ಬ್ರಿಗೇಡ್ ಸುರತ್ಕಲ್ ಘಟಕ ‘ನಮೋ ಕೈಪಿಡಿ’ಯನ್ನು ಹೊರ ತರುತ್ತಿದೆ.
ಸೆ.1ರಂದು ಸಂಜೆ 6 ಗಂಟೆಗೆ ಸುರತ್ಕಲ್ನ ಸೂರಜ್ ಇಂಟರ್ನ್ಯಾಷನಲ್ನಲ್ಲಿ ‘ನಮೋ ಕೈಪಿಡಿ’ ಬಿಡುಗಡೆ ಸಮಾರಂಭವನ್ನು ಆಯೋಜನೆಗೊಳಿಸಲಾಗಿದೆ.
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿಯವರು ನಮೋ ಕೈಪಿಡಿಯನ್ನು ಬಿಡುಗಡೆಗೊಳಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.