ಅಲಹಾಬಾದ್: ಉತ್ತರಪ್ರದೇಶದ ಅಲಹಾಬಾದ್ನಲ್ಲಿ ಅತೀ ಕಡಿಮೆ ಬೆಲೆ ಆಹಾರ ಒದಗಿಸುವ ವ್ಯವಸ್ಥೆ ‘ಯೋಗಿ ಥಾಲಿ’ಗೆ ಚಾಲನೆ ನೀಡಲಾಗಿದೆ. ಸಿಎಂ ಯೋಗಿ ಆದಿತ್ಯನಾಥ ಹೆಸರಲ್ಲಿ ಖಾಸಗಿ ವ್ಯಕ್ತಿಗಳು ಇದನ್ನು ಆರಂಭಿಸಿದ್ದಾರೆ.
ದಿಲೀಪ್ ಎಂಬುವವರು ಈ ‘ಯೋಗಿ ಥಾಲಿ’ಯ ಹಿಂದಿನ ರುವಾರಿಯಾಗಿದ್ದು, ರೂ.10ಕ್ಕೆ ಇಲ್ಲಿ ಅತ್ಯುತ್ತಮ ಆಹಾರ ಸಿಗಲಿದೆ. ಇದರಿಂದ ಬಡವರಿಗೆ, ಯೋಗಿಗಳಿಗೆ ಸಹಾಯವಾಗಲಿದೆ ಎಂದಿದ್ದಾರೆ.
ಯೋಗಿ ಅವರು ಬಡವರ ಪರವಾಗಿ, ಜನಸಾಮಾನ್ಯನ ಪರವಾಗಿ ಶ್ರಮಿಸುತ್ತಿದ್ದಾರೆ. ಹೀಗಾಗಿ ಅವರ ಹೆಸರಿನಲ್ಲಿ ಈ ಕ್ಯಾಂಟೀನ್ ಆರಂಭಿಸಿರುವುದಾಗಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.