ಉಧಮ್ಪುರ: ಜಮ್ಮು ಕಾಶ್ಮೀರದ ಉಧಮ್ಪುರ ಜಿಲ್ಲೆಯ 32,634 ಕುಟುಂಬಗಳನ್ನು ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆ ‘ಆಯುಷ್ಮಾನ್ ಭಾರತ್’ನಡಿಗೆ ತರಲಾಗಿದೆ.
ಉಧಮ್ಪುರದ ಗ್ರಾಮೀಣ ಭಾಗದ 28,700 ಕುಟುಂಬಗಳನ್ನು ಮತ್ತು ನಗರ ಭಾಗದ 3,934 ಕುಟುಂಬಗಳನ್ನು ಈ ಯೋಜನೆಯಡಿ ನೋಂದಣಿ ಮಾಡಿಸಲಾಗಿದೆ.
ಈ ಕುಟುಂಬಗಳ ವಾರ್ಷಿಕ ರೂ.5 ಲಕ್ಷದವರೆಗಿನ ವ್ಯದ್ಯಕೀಯ ಖರ್ಚು ವೆಚ್ಚಗಳನ್ನು ಈ ಯೋಜನೆ ಭರಿಸಲಿ, ಮಾತ್ರವಲ್ಲ ಜಿಲ್ಲೆಯಲ್ಲಿ ಆರೋಗ್ಯ ಕೇಂದ್ರಗಳ ಸ್ಥಾಪನೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.