ಸುಕ್ಮಾ: ಹಿಂಸೆಯುಕ್ತ ಬದುಕನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಲು ಅಪಾರ ಸಂಖ್ಯೆಯ ನ್ಸಕಲರು ಬಯಸುತ್ತಿದ್ದಾರೆ. ಇದೇ ಕಾರಣಕ್ಕೆ ಪೊಲೀಸರ ಮುಂದೆ ಹಲವಾರು ನಕ್ಸಲರು ಶರಣಾಗುತ್ತಿದ್ದಾರೆ. ಶರಣಾಗತರಾದ ನಕ್ಸಲರಿಗೆ ಉತ್ತಮ ಜೀವನವನ್ನು ಕಲ್ಪಿಸಿಕೊಡುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ.
ವೆಟ್ಟಿ ರಾಮ ಎಂಬ ನಕ್ಸಲ್ ಛತ್ತೀಸ್ಗಢ ಪೊಲೀಸರಿಗೆ ಶರಣಾಗಿದ್ದಾನೆ. ಇವರ ತಲೆ ಮೇಲೆ 8 ಲಕ್ಷ ರೂಪಾಯಿಗಳನ್ನು ಘೋಷಣೆ ಮಾಡಲಾಗಿತ್ತು. ಇದೀಗ ಆತನೇ ಬಂದು ಪೊಲೀಸರ ಮುಂದೆ ಶರಣಾಗಿದ್ದಾನೆ.
ಕಳೆದ 23 ವರ್ಷಗಳಿಂದ ಸಕ್ರಿಯವಾಗಿ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಈತ, 7 ಮಂದಿ ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಚಲ್ನೋರ್ ಸ್ಫೋಟದ ಮಾಸ್ಟರ್ ಮೈಂಡ್ ಕೂಡ ಆಗಿದ್ದ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.