ಬೆಂಗಳೂರು : ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರೀ ಚಿತ್ರವೊಂದನ್ನು ಹರಿದಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಹಲವು ದೂರುಗಳು ದಾಖಲಾಗಿರುವ ಕಾರಣ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಮುಖ್ಯಸ್ಥರ ಹುದ್ದೆಯಿಂದ ರಮ್ಯಾ ದಿವ್ಯಸ್ಪಂದನಾ ಅವರನ್ನು ಕಿತ್ತು ಹಾಕಲಾಗಿದೆಯೆನ್ನುವ ಸುದ್ದಿ ಕಾಂಗ್ರೆಸ್ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು ಅದೇ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥರನ್ನಾಗಿ ನಿಖಿಲ್ ಆಳ್ವಾ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆಯಾದರೂ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ ಅವರು ಮಾತ್ರ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಸುದ್ದಿಯನ್ನು ನಿರಾಕರಿಸಿ ನಾನೀಗಲೂ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆಯಾಗಿಯೇ ಮುಂದುವರೆದಿರುವುದಾಗಿ ತಿಳಿಸಿದ್ದು, ಆದರೂ ಕಳೆದ ಮೂರ್ನಾಲ್ಕು ದಿನಗಳಿಂದ ಅವರು ಸೋಷಿಯಲ್ ಮೀಡಿಯಾಗಳಲ್ಲಿ ನಿಷ್ಕ್ರಿಯರಾಗಿರುವುದು ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಕಾರ್ಯಕರ್ತರನ್ನು ಗೊಂದಲಕ್ಕೆ ದೂಡಿದೆ.
.@divyaspandana resigns as @INCIndia social media cell head, to get some other party post: Sourceshttps://t.co/TEbfqzNBzk
— Zee News (@ZeeNews) October 3, 2018
Divya Spandana rubbishes reports of quitting Congress’ social media cell https://t.co/gTKp368xHX pic.twitter.com/ufu9DBrs4Z
— EconomicTimes (@EconomicTimes) October 3, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.