ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಸಾಮಾನ್ಯ ಭವಿಷ್ಯ ನಿಧಿ(ಜಿಪಿಎಫ್) ಮತ್ತು ಇದಕ್ಕೆ ಸಂಬಂಧಿತ ಇನ್ನಿತರ ಯೋಜನೆಗಳ ಬಡ್ಡಿದರವನ್ನು ಶೇ0.4ರಷ್ಟು ಏರಿಕೆ ಮಾಡಲಾಗಿದ್ದು, ಒಟ್ಟು ಬಡ್ಡಿದರ ಶೇ.8ಕ್ಕೆ ಏರಿಕೆಯಾಗಿದೆ.
ನವದೆಹಲಿ: ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರ ಬಂಪರ್ ಉಡುಗೊರೆಯನ್ನು ನೀಡಿದೆ. ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಸಾಮಾನ್ಯ ಭವಿಷ್ಯ ನಿಧಿ(ಜಿಪಿಎಫ್) ಮತ್ತು ಇದಕ್ಕೆ ಸಂಬಂಧಿತ ಇನ್ನಿತರ ಯೋಜನೆಗಳ ಬಡ್ಡಿದರವನ್ನು ಶೇ0.4ರಷ್ಟು ಏರಿಕೆ ಮಾಡಿದೆ.
ಇದರಿಂದ ಸಾಮಾನ್ಯ್ಯ ಭವಿಷ್ಯ ನಿಧಿ, ಇತರ ಯೋಜನೆಗಳ ಮೇಲಿನ ಬಡ್ಡಿದರ ಶೇ.8ಕ್ಕೆ ಏರಿಕೆಯಾಗಿದೆ. ಜುಲೈ-ಸೆಪ್ಟಂಬರ್ ತ್ರೈಮಾಸಿಕದಲ್ಲಿ ಬಡ್ಡಿದರ ಶೇ.7.6ರಷ್ಟಿತ್ತು.
source; News24
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.