ನವದೆಹಲಿ: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ರೂ.546.211 ಕೋಟಿಗಳ ಹೆಚ್ಚುವರಿ ಅನುದಾನವನ್ನು ನೀಡಲು ನಿರ್ಧರಿಸಿದೆ.
ಸೋಮವಾರ ಉನ್ನತ ಮಟ್ಟದ ಸಮಿತಿಯ ಸಭೆ ನಡೆಸಿದ ರಾಜನಾಥ್ ಸಿಂಗ್ ಅವರು, 2018-19ರ ಸಾಲಿನಲ್ಲಿ ನೆರೆ ಮತ್ತು ಭೂಕುಸಿತದಿಂದ ಸಂಕಷ್ಟಕ್ಕೀಡಾಗಿರುವ ಕರ್ನಾಟಕಕ್ಕೆ ಹೆಚ್ಚುವರಿಯಾಗಿ ರೂ.546.211 ಗಳ ಅನುದಾನವನ್ನು ನೀಡಲು ನಿರ್ಧರಿಸಿದೆ.
ರಾಷ್ಟ್ರೀಯ ವಿಪತ್ತು ಸ್ಪಂದನಾ ಅನುದಾನದಿಂದ ರಾಜ್ಯಕ್ಕೆ ಈ ಅನುದಾನ ಸಿಗಲಿದೆ.
ಉನ್ನತ ಮಟ್ಟದ ಸಭೆಯಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ, ಕೃಷಿ ಸಚಿವ ರಾಧ ಮೋಹನ್ ಸಿಂಗ್, ಗೃಹ ಕಾರ್ಯದರ್ಶಿ ರಾಜೀವ್ ಗೂಬಾ, ನೀತಿ ಆಯೋಗ ಮತ್ತು ಸರ್ಕಾರದ ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದರು.
source: www.aninews.in
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.