ನವದೆಹಲಿ: ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನವಾದ ಇಂದು ದೇಶದಾದ್ಯಂತ ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸಲಾಗಿದೆ.
ಅಲ್ಲದೇ, ಇಂದು ವಾಜಪೇಯಿಯವರ ಸಮಾಧಿ ‘ಸದೈವ ಅಟಲ್’ನ್ನು ದೇಶಕ್ಕೆ ಅರ್ಪಣೆ ಮಾಡಲಾಗುತ್ತಿದೆ. ನವದೆಹಲಿಯ ರಾಜ್ಘಾಟ್ನಲ್ಲಿರುವ ಈ ಸಮಾಧಿಗೆ ವಿವಿಧದತೆಯಲ್ಲಿ ಏಕತೆಯ ಸಂಕೇತವಾಗಿ ದೇಶದ ವಿವಿಧ ಭಾಗಗಳ ಕಲ್ಲುಗಳನ್ನು ಬಳಕೆ ಮಾಡಲಾಗಿದೆ.
9 ಸ್ಕ್ವಾರ್ ಬ್ಲಾಕ್ನ್ನು ಈ ಸಮಾಧಿ ಹೊಂದಿದ್ದು, ಮಧ್ಯದಲ್ಲಿ ದೀಪ ಇರಲಿದೆ. ಸಂಖ್ಯೆ 9 ಅತ್ಯಂತ ಪ್ರಮುಖವಾಗಿದ್ದು, ನವರಸಗಳನ್ನು ಪ್ರತಿನಿಧಿಸಲಿದೆ. 9 ಸ್ಕ್ವಾರ್ ಗುಂಡಗಿನ ಕಮಲರ ಆಕಾರದಲ್ಲಿ ಇದೆ ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.