ಕುಂಭ ಮೇಳದ ಬಗ್ಗೆ ಇಂಡಿಯಾ ಇನ್ಸ್ಪೈರ್ಸ್ ಫೌಂಡೇಶನ್ ಬಹುನಿರೀಕ್ಷಿತ ಸಾಕ್ಷ್ಯಚಿತ್ರವನ್ನು ಪ್ರಸ್ತುತಪಡಿಸಿದೆ. ಇದೇ ಮೊದಲ ಬಾರಿಗೆ ಭಾರತೀಯ ನಾಗರಿಕತೆಯ ಶ್ರೇಷ್ಠ ವಿದ್ವಾಂಸರ ಸಹಾಯದೊಂದಿಗೆ, ಕುಂಭಮೇಳವನ್ನು ಭಾರತೀಯ ದೃಷ್ಟಿಕೋನದಲ್ಲಿ ತೋರಿಸಲಾಗಿದೆ. ಈ ಸಿನಿಮಾದಲ್ಲಿ ಕುಂಭಮೇಳದ ಆಧ್ಯಾತ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮಹತ್ವವನ್ನು ಮತ್ತು ಆಧುನಿಕ ಜಗತ್ತಿಗೆ ಇದರ ಪ್ರಸ್ತುತತೆಯನ್ನು ಸಾರಿ ಹೇಳಲಾಗಿದೆ.
Courtesy : India Inspires
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.