ಪ್ರಯಾಗ್ರಾಜ್: ಮಕರ ಸಂಕ್ರಮಣದ ಅಂಗವಾಗಿ ಸಾವಿರಾರು ಭಕ್ತರು ಪ್ರಯಾಗ್ರಾಜ್ನ ಪವಿತ್ರ ಸಂಗಮದಲ್ಲಿ ಸೋಮವಾರ ಪವಿತ್ರ ಸ್ನಾನವನ್ನು ನೆರವೇರಿಸಿದರು.
ಪ್ರಯಾಗ್ರಾಜ್ ಕುಂಭ ಮೇಳಕ್ಕೂ ಸಜ್ಜಾಗಿದ್ದು, ನಾಳೆಯಿಂದಲೇ ಅಧಿಕೃತವಾಗಿ ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ ಸಾವಿರಾರು ಸಂಖ್ಯೆಯ ಭಕ್ತರು ಪ್ರಯಾಗ್ರಾಜ್ನತ್ತ ಧಾವಿಸಿದ್ದಾರೆ.
ಇಂದು ಸುಮಾರು 1 ಲಕ್ಷ 17 ಸಾವಿರ ಭಕ್ತರು ಪವಿತ್ರ ಅಕ್ಷಯ ವಟ(ಅಂಜೂರದ ಮರ)ಕ್ಕೆ ಪೂಜೆಯನ್ನು ಸಲ್ಲಿಸಿ, ನದಿಯಲ್ಲಿ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಂಭ ಮೇಳದ ಹಿನ್ನಲೆಯಲ್ಲಿ ಭಾರೀ ಬಿಗಿ ಬದ್ಧತೆಯನ್ನು ಮಾಡಲಾಗಿದ್ದು, ಎಲ್ಲೆಲ್ಲೂ ಕಣ್ಗಾವಲು ಇರಿಸಲಾಗಿದೆ.
source: ani
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.