ಬೆಳ್ತಂಗಡಿ : ಅರಸಿನಮಕ್ಕಿಯಲ್ಲಿ ಜೂ.೨೯ ರಂದು ರೈತನಿಗೆ ಆದ ಅನ್ಯಾಯ, ದೌರ್ಜನ್ಯವನ್ನು ಪ್ರತಿಭಟಿಸಿ ಜು. 8 ರಂದು ಪೂರ್ವಾಹ್ನ ಗಂಟೆ 10-30ಕ್ಕೆ ಅರಸಿನಮಕ್ಕಿಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ಜಿಲ್ಲೆಯ ಬಿಜೆಪಿ ಪ್ರಮುಖರು ರೈತ ಮುಖಂಡರುಗಳು ಭಾಗವಹಿಸಲಿದ್ದು, ಸಾರ್ವಜನಿಕರು ಈ ಪ್ರತಿಭಟನೆಗೆ ಬೆಂಬಲ ನೀಡಬೇಕಾಗಿ ಪಕ್ಷದ ಪ್ರಕಟಣೆಕೋರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.